ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ; ಭಾಗಮಂಡಲ‌ ಭಗಂಡೇಶ್ವರನಿಗೆ ಜಲ‌ ದಿಗ್ಬಂಧನ

ಕೊಡಗು(Kodagu) ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಸಿದ್ದ ಭಾಗಮಂಡಲದ ಭಗಂಡೇಶ್ವರ ದೇಗುಲದ ಆವರಣಕ್ಕೆ ಕಾವೇರಿ ನೀರು ನುಗ್ಗಿದೆ. ಜೊತೆಗೆ ಮಡಿಕೇರಿ, ನಾಪೋಕ್ಲು ಮತ್ತು ಭಾಗಮಂಡಲ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರ ಹಾಗೂ ವಾಹನಗಳ ಓಡಾಟಕ್ಕೆ ನೂತನ ಫ್ಲೈ ಓವರ್ ಬಳಕೆ ಮಾಡಲಾಗಿದೆ.

ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ; ಭಾಗಮಂಡಲ‌ ಭಗಂಡೇಶ್ವರನಿಗೆ ಜಲ‌ ದಿಗ್ಬಂಧನ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2024 | 2:52 PM

ಕೊಡಗು, ಜು.18: ಕರ್ನಾಟಕದ ಹಲವೆಡೆ ಮಳೆ(Rain)ಯ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲೊಂತು ಅನಾಹುತಗಳು ಸಂಭವಿಸಿದೆ. ಅದರಂತೆ ಕೊಡಗು(Kodagu) ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಸಿದ್ದ ಭಾಗಮಂಡಲದ ಭಗಂಡೇಶ್ವರ ದೇಗುಲದ ಆವರಣಕ್ಕೆ ಕಾವೇರಿ ನೀರು ನುಗ್ಗಿದೆ. ಜೊತೆಗೆ ಮಡಿಕೇರಿ, ನಾಪೋಕ್ಲು ಮತ್ತು ಭಾಗಮಂಡಲ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರ ಹಾಗೂ ವಾಹನಗಳ ಓಡಾಟಕ್ಕೆ ನೂತನ ಫ್ಲೈ ಓವರ್ ಬಳಕೆ ಮಾಡಲಾಗಿದೆ. ಇತ್ತ ವಿರಾಜಪೇಟೆ ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪಟ್ಟಣದ ಮಾರುಕಟ್ಟೆ ಪ್ರದೇಶದ ರಾಜಕಾಲುವೆ ಹಾಗೂ ವಿರಾಜಪೇಟೆ-ಸಿದ್ದಾಪುರ ರಸ್ತೆಯಲ್ಲಿ ಪ್ರವಾಹ ಉಂಟಾಗಿದೆ. ಇನ್ನು ಮಲೆತಿರಿಕೆ ಬೆಟ್ಟದಿಂದ ನೀರು ಹರಿದು ಬರುತ್ತಿರುವುದರಿಂದ ಬೆಟ್ಟದ ತಪ್ಪಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ರಾಯಚೂರು: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ!
ರಾಯಚೂರು: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ!
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್