ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ನೀರು ಹೆಚ್ಚಾದ್ರೆ ನಡುಗಡ್ಡೆಯಲ್ಲಿರುವ ಬಾಬಾಗಳಿಗೆ ಸಂಕಷ್ಟ

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಟ್ಟಿದ್ದರಿಂದ, ಜಿಲ್ಲೆಯ ಗಂಗಾವವತಿ ತಾಲೂಕಿನ ಆನೆಗೊಂದಿ ಬಳಿಯ ಅನೇಕ ನಡುಗಡ್ಡೆಗಳಲ್ಲಿರುವ ಜನರಿಗೆ ಆತಂಕ ಶುರುವಾಗಿದೆ. ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರುವ ಖುಷಿಮುಖ ಪರ್ವತದಲ್ಲಿ ಇಬ್ಬರು ಬಾಬಾಗಳು ಸೇರಿ ನಾಲ್ವರು ವಾಸವಾಗಿದ್ದಾರೆ.

ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ನೀರು ಹೆಚ್ಚಾದ್ರೆ ನಡುಗಡ್ಡೆಯಲ್ಲಿರುವ ಬಾಬಾಗಳಿಗೆ ಸಂಕಷ್ಟ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 01, 2024 | 11:15 PM

ಕೊಪ್ಪಳ, ಆಗಸ್ಟ್​ 1: ತುಂಗಭದ್ರಾ (Tungabhadra) ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಟ್ಟಿದ್ದರಿಂದ, ಜಿಲ್ಲೆಯ ಗಂಗಾವವತಿ ತಾಲೂಕಿನ ಆನೆಗೊಂದಿ ಬಳಿಯ ಅನೇಕ ನಡುಗಡ್ಡೆಗಳಲ್ಲಿರುವ ಜನರಿಗೆ ಆತಂಕ ಶುರುವಾಗಿದೆ. ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರುವ ಖುಷಿಮುಖ ಪರ್ವತದಲ್ಲಿ ಇಬ್ಬರು ಬಾಬಾಗಳು ಸೇರಿ ನಾಲ್ವರು ವಾಸವಾಗಿದ್ದಾರೆ. ಸದ್ಯ ನಾಲ್ವರಿಗೆ ಕೂಡ ಯಾವುದೇ ಸಮಸ್ಯೆ ಎದುರಾಗದಿದ್ದರೂ ಕೂಡ ನೀರಿನ ಪ್ರಮಾಣ ಹೆಚ್ಚಾದ್ದರೆ ಅಪಾಯ ತಪ್ಪಿದ್ದಲ್ಲ. ಈ ಬಗ್ಗೆ ನಮ್ಮ ಕೊಪ್ಪಳ ಪ್ರತಿನಿಧಿ ಸಂಜಯ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ