‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೆ’ ವೈರಲ್ ಹಾಡು ಹಾಡಿರುವ ಮಳವಳ್ಳಿ ಮಹದೇವಸ್ವಾಮಿ (Malavalli Mahadevaswamy) ಸರ್ಕಾರಕ್ಕೆ ಸಾಲು ಸಾಲು ಮನವಿ ಮಾಡಿದ್ದಾರೆ. ಜನಪದ ಗಾಯನ, ನೃತ್ಯ ಒಟ್ಟಾರೆ ಜನಪದ ಕಲೆ ತಲೆಮಾರಿನಿಂದ ತಲೆಮಾರಿನಿಂದ ಮುಂದಕ್ಕೆ ಹೋಗಲು ಅನುವು ಮಾಡಿಕೊಡಲು ಸೂಕ್ತ ವ್ಯವಸ್ಥೆ ಮಾಡಿಕೊಡಲು ಕೇಳಿದ್ದಾರೆ. ಮಾತ್ರವಲ್ಲದೆ ಜನಪದ ಕಲಾವಿದರಿಗೆ ಭತ್ಯೆ ಸೇರಿದಂತೆ ಇತರ ಸೌಕರ್ಯಗಳಿಗಾಗಿ ಮನವಿ ಮಾಡಿದ್ದಾರೆ. ಜೊತೆಗೆ ತಮ್ಮ ಸಾಧನೆಯನ್ನೂ ಗುರುತಿಸುವಂತೆ ಕೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ