ಚಾಮರಾಜನಗರ: ಗ್ರಾಮಕ್ಕೆ ಮಳೆ, ಮದುವೆಗೆ ಕನ್ಯೆ ಸಿಗಲೆಂದು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ
ಗ್ರಾಮಕ್ಕೆ ಮಳೆ, ಮದುವೆಗೆ ಕನ್ಯೆ ಸಿಗಲೆಂದು ನೂರಾರು ಯುವಕರು ಗುಂಡ್ಲುಪೇಟೆಯ ವಿವಿಧ ಭಾಗಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ಕೂತನೂರು, ಭೀಮನಬೀಡು, ಕೊಡಹಳ್ಳಿಯ ನೂರಾರು ಮಂದಿ 200 ಕಿ.ಮೀ.ಗಿಂತ ಹೆಚ್ಚು ದೂರ ಬರಿಗಾಲಿನಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ. ದಾರಿಯುದ್ದಕ್ಕೂ ಮಹದೇಶ್ವರನ ಜಪ, ಜಾನಪದ ಹಾಡು ಹೇಳಿ ಸಾಗಿರುವ ದೃಶ್ಯಗಳು ಕಂಡುಬಂದಿವೆ.
ಚಾಮರಾಜನಗರ, ಅಕ್ಟೋಬರ್ 13: ಗ್ರಾಮಕ್ಕೆ ಮಳೆ, ಯುವಕರಿಗೆ ಮದುವೆಗೆ ಕನ್ಯೆ ಸಿಗಲಿ ಎಂದು
ಮೂರು ಗ್ರಾಮಗಳ ನೂರಾರು ಸಂಖ್ಯೆಯ ರೈತರು ಹಾಗೂ ಯುವಕರು ಪಾದಯಾತ್ರೆ ಮೂಲಕ ಮಾದಪ್ಪನ ( Male Mahadeshwara )ಮೊರೆ ಹೋಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕೂತನೂರು, ಭೀಮನಬೀಡು, ಕೊಡಹಳ್ಳಿಯ ನೂರಾರು ಮಂದಿ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. 200 ಕಿ.ಮೀ.ಗಿಂತ ಹೆಚ್ಚು ದೂರ ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಲಾಗಿದ್ದು, ದಾರಿಯುದ್ದಕ್ಕೂ ಭಕ್ತರಿಂದ ಉಘೇ ಉಘೇ ಮಾದಪ್ಪ ಎಂಬ ಘೋಷಣೆ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
