ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ
ರನ್ಯಾ ರಾವ್ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ ಮತ್ತು ಇದರಲ್ಲಿ ಶಾಮೀಲಾಗಿರುವ ಇಬ್ಬರು ಸಚಿವರ ಹೆಸರುಗಳನ್ನೂ ಬಯಲಿಗೆಳೆಯುತ್ತದೆ, ಆದರೆ ಮುಖ್ಯಮಂತ್ರಿಯವರಿಗೆ ಆ ಸಚಿವರು ಯಾರು ಅನ್ನೋದರ ಮಾಹಿತಿ ಲಭ್ಯವಾಗಿರುತ್ತದೆ, ಹಾಗಾಗಿ ತನಿಖಾ ಸಂಸ್ಥೆ ಸಚಿವರ ಹೆರುಗಳನ್ನು ಬಹಿರಂಗಪಡಿಸುವ ಮೊದಲು ಸಿಎಂ ಅವರೇ ಅದನ್ನು ಮಾಡಲಿ ಎನ್ನುವುದಷ್ಟೇ ತನ್ನ ಆಗ್ರಹ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರು, ಮಾರ್ಚ್ 10: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸದನದ ಹೊರಗೆ ಮತ್ತು ಒಳಗೆ-ಎರಡೂ ಕಡೆ ಸದ್ದು ಮಾಡುತ್ತಿದೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿವೈ ವಿಜಯೇಂದ್ರ (BY Vijayendra) ಪ್ರಕರಣದಲ್ಲಿ ಹಿಂದೇನಾಗಿತ್ತು ಅನ್ನೋದನ್ನು ಸಿಬಿಯ ತನಿಖೆ ಮಾಡಲಿ, ಆದರೆ ಪ್ರಸ್ತುತ ಸ್ಥಿತಿಯ ಬಗ್ಗೆ ತಾನು ಯೋಚನೆ ಮಾಡುತ್ತಿದ್ದೇನೆ, ಹಿರಿಯ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ಸುಮಾರು ₹14 ಕೋಟಿ ಮೌಲ್ಯದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲ ಸಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಕರ್ನಾಟಕದ ಪ್ರಭಾವಿ ರಾಜಕಾರಣಿ ಹೆಸರು: ಯಾರವರು?
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
