My India My Life Goals: ಪರಿಸರ ಸಂರಕ್ಷಣೆಗಾಗಿ ಶ್ರಮಿಸಿದ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಜಾಧವ್ ಮೊಲಾಯ್ ಪಾಯೆಂಗ್

42 ವರ್ಷಗಳಿಂದ ಸಸಿಗಳನ್ನು ನೆಡುತ್ತಿದ್ದ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಜಾಧವ್ ಮೊಲಾಯ್ ಪಯೆಂಗ್, ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಸ್ವಂತವಾಗಿ ಮರಗಳನ್ನು ನೆಡುತ್ತಿದ್ದಾರೆ. ಅದಕ್ಕೆ ಅವರನ್ನು ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಎಂದು ಕರೆಯುತ್ತಾರೆ.

My India My Life Goals: ಪರಿಸರ ಸಂರಕ್ಷಣೆಗಾಗಿ ಶ್ರಮಿಸಿದ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಜಾಧವ್ ಮೊಲಾಯ್ ಪಾಯೆಂಗ್
|

Updated on: Jun 30, 2023 | 2:22 PM

ಪರಿಸರ ನನ್ನ ಉಸಿರು, ಅದನ್ನು ಜೀವನದ ಮುಖ್ಯ ಹಂತ ಎಂದು ಹೇಳುವ ಅದೆಷ್ಟೋ ಪರಿಸರ ಪ್ರೇಮಿಗಳನ್ನು ನಡುವೆ ಈ ವ್ಯಕ್ತಿ ಅಗ್ರಗಣ್ಯರಾಗುತ್ತಾರೆ, ಹೌದು ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ, ಈ ಹೆಸರು ದೇಶದಲ್ಲಿ ಭಾರೀ ಸದ್ದು ಮಾಡಿದೆ. ಇದೀಗ ಟಿವಿ9 ಸಂಯೋಜನೆಯಲ್ಲಿ My India My Life Goals ಎಂಬ ಅಭಿಯಾನದಲ್ಲಿ ಇವರ ಬಗ್ಗೆ ಒಂದು ಸಂದರ್ಶನವನ್ನು ನಡೆಸಿತ್ತು. ಪರಿಸರ ಸಂರಕ್ಷಣೆಗಾಗಿ 42 ವರ್ಷಗಳಿಂದ ಸಸಿಗಳನ್ನು ನೆಡುತ್ತಿದ್ದಾರೆ. ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಸ್ವಂತವಾಗಿ ಮರಗಳನ್ನು ನೆಡುತ್ತಿದ್ದಾರೆ. ಅದಕ್ಕೆ ಅವರನ್ನು ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಎಂದು ಕರೆಯುತ್ತಾರೆ. ಇವರ ಸೇವೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 1979ರಲ್ಲಿ ಆರಂಭವಾದ ಅವರ ಸೇವೆ. ಈಗಲೂ ಮುಂದುವರಿದಿದೆ. 1979 ರಲ್ಲಿ, 16 ವರ್ಷದ ಹುಡುಗನಾಗಿದ್ದಾಗ, ದಿನಕ್ಕೆ ಒಂದು ಸಸಿ ನೆಡಲು ಪ್ರಾರಂಭಿಸಿದ ಜಾದವ್ ಮೊಲಾಯ್ ಪಯೆಂಗ್ ಅವರು ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಎಂಬ ಹೆಸರಿನಿಂದಲ್ಲೇ ಜನಪ್ರಿಯವಾದರು.

 

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!