AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್

[lazy-load-videos-and-sticky-control id=”zvqFXRmav6I”] ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ. ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ […]

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 9:49 PM

Share

[lazy-load-videos-and-sticky-control id=”zvqFXRmav6I”]

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ ನೀಡಿದ್ದರು. ಅಲ್ಲದೆ ಕೆಲ ದಿನಗಳ ಹಿಂದೆ ಆನಂದ್ ಸಿಂಗ್ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು.

Published On - 1:30 pm, Sun, 26 July 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ