AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್

[lazy-load-videos-and-sticky-control id=”zvqFXRmav6I”] ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ. ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ […]

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 9:49 PM

Share

[lazy-load-videos-and-sticky-control id=”zvqFXRmav6I”]

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ ನೀಡಿದ್ದರು. ಅಲ್ಲದೆ ಕೆಲ ದಿನಗಳ ಹಿಂದೆ ಆನಂದ್ ಸಿಂಗ್ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು.

Published On - 1:30 pm, Sun, 26 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ