AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್

[lazy-load-videos-and-sticky-control id=”zvqFXRmav6I”] ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ. ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ […]

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
| Edited By: |

Updated on:Jul 26, 2020 | 9:49 PM

Share

[lazy-load-videos-and-sticky-control id=”zvqFXRmav6I”]

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ ನೀಡಿದ್ದರು. ಅಲ್ಲದೆ ಕೆಲ ದಿನಗಳ ಹಿಂದೆ ಆನಂದ್ ಸಿಂಗ್ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು.

Published On - 1:30 pm, Sun, 26 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್