ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್

[lazy-load-videos-and-sticky-control id=”zvqFXRmav6I”] ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ. ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ […]

ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಪಾಸಿಟಿವ್
Edited By:

Updated on: Jul 26, 2020 | 9:49 PM

[lazy-load-videos-and-sticky-control id=”zvqFXRmav6I”]

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್​ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆನಂದ್ ಸಿಂಗ್ 24ರಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದರು. ನಿನ್ನೆ ರಾತ್ರಿ ಸಚಿವರ ರಿಪೂರ್ಟ್ ಬಂದಿದ್ದು, ಅವರಿಗೆ ಸೋಂಕು ಇರುವುದು ದೃಢವಾಗಿದೆ. ಸದ್ಯ ಈಗ ಸಚಿವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಆನಂದ್ ಸಿಂಗ್​ ಅವರಿಗೆ ಯಾವುದೇ ಲಕ್ಷಣ ಇಲ್ಲದಿದ್ರೂ ಕೊರೊನಾ ಪಾಸಿಟಿವ್​​ ಬಂದಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಅವರು ಇತ್ತೀಚೆಗೆ ಕೊರೊನಾ ವಾರ್ಡ್​ಗೆ ಭೇಟಿ ನೀಡಿದ್ದರು. ಅಲ್ಲದೆ ಕೆಲ ದಿನಗಳ ಹಿಂದೆ ಆನಂದ್ ಸಿಂಗ್ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು.

Published On - 1:30 pm, Sun, 26 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us