ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಸಿಂಹದ ಮರಿಗಳಿಗೆ ನಾಮಕರಣ
ಮೈಸೂರು ಮೃಗಾಲಯದ ಒಂದು ವರ್ಷ ವಯಸ್ಸಿನ ಮೂರು ಸಿಂಹದ ಮರಿಗಳಿಗೆ ಸೂರ್ಯ, ಚಂದ್ರ, ಕಬಿನಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇಂದು ನಾಮಕರಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೃಗಾಲಯ ಅಧಿಕಾರಿಗಳು ಸೇರಿ ಹಲವರು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ಮೃಗಾಲಯಕ್ಕೆ ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಭೇಟಿ ನೀಡಿದ್ದು, ಮೃಗಾಲಯದ ಮೂರು ಸಿಂಹದ ಮರಿಗಳಿಗೆ ಸೂರ್ಯ, ಚಂದ್ರ, ಕಬಿನಿ ಎಂದು ನಾಮಕರಣ ಮಾಡಿದ್ದಾರೆ. ಮೈಸೂರು ಮೃಗಲಯದಲ್ಲಿ ಗಂಡು ಸಿಂಹ ರಾಜು ಮತ್ತು ಹೆಣ್ಣು ಸಿಂಹ ನಿರ್ಭಯಗೆ 3 ಮರಿಗಳು ಜನಿಸಿದ್ದವು. ಒಂದು ವರ್ಷ ವಯಸ್ಸಿನ 3 ಮರಿಗಳಿಗೆ ಸದ್ಯ ಸಚಿವ ಈಶ್ವರ್ ಖಂಡ್ರೆ ನಾಮಕರಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೃಗಾಲಯ ಅಧಿಕಾರಿಗಳು ಸೇರಿ ಹಲವರು ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
