ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ಹುಲಿಯುಗುರಿನ ಪೆಂಡೆಂಟ್​ಗಾಗಿ ಶೋಧ ನಡೆಸಿದ ಅರಣ್ಯಾಧಿಕಾರಿಗಳು

ಪೆಂಡೆಂಟ್ ಪತ್ತೆಯಾಗದೆ ಹೋದರೂ ಅವರ ಮೇಲೆ ಕೇಸು ನಡೆಯೋದು ನಿಶ್ಚಿತ. ಯಾಕೆಂದರೆ ಇವರೆಲ್ಲ ಅದನ್ನು ಧರಿಸಿದ್ದನ್ನು ಕಂಡವರು ಸಲ್ಲಿಸಿರುವ ದೂರುಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅದು ಸಿಗದೆ ಹೋದರೆ ಎಲ್ಲಿಟ್ಟಿದ್ದೀರಿ ಅಂತ ಸಂಬಂಧಪಟ್ಟ ತನಿಖಾ ಏಜೆನ್ಸಿಗಳು ಕೇಳೇ ಕೇಳುತ್ತವೆ.

ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ಹುಲಿಯುಗುರಿನ ಪೆಂಡೆಂಟ್​ಗಾಗಿ ಶೋಧ ನಡೆಸಿದ ಅರಣ್ಯಾಧಿಕಾರಿಗಳು
| Updated By: Digi Tech Desk

Updated on:Oct 26, 2023 | 12:34 PM

ಬೆಂಗಳೂರು: ಶೋಕಿ, ಗತ್ತು, ವರ್ಚಸ್ಸು ಮತ್ತು ಪ್ರತಿಷ್ಠೆಗಾಗಿ ಕೊರಳಲ್ಲಿ ತೊಟ್ಟ ಹುಲಿ ಉಗುರಿನ ಪೆಂಡೆಂಟ್ (tiger claw pendant) ಉರುಳಾಗಿ ಸಾಬೀತಾದೀತು ಅಂತ ಇವರ್ಯಾರೂ ಅಂದುಕೊಂಡಿರಲಿಲ್ಲ ಅಂತ ಕಾಣುತ್ತೆ. ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್, ಚಿತ್ರನಟ ದರ್ಶನ್, ನಟ ಮತ್ತು ಬಿಜೆಪಿ ನಾಯಕ ಜಗ್ಗೇಶ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rockline Venkatesh), ಧನಂಜಯ ಗುರೂಜಿ, ವಿನಯ್ ಗುರೂಜಿ (Vinay Guruji) ಮೊದಲಾದವರೆಲ್ಲ ಯಾಕಾದರೂ ತೊಟ್ಟೆವು ಅದನ್ನ ಪರಿತಪಿಸುತ್ತಿದ್ದಾರೆ. ಇವರೆಲ್ಲರ ಮನೆಗಳ ಮೇಲೆ ದಾಳಿ ನಡೆಸಿರುವ ಆರಣ್ಯಾಧಿಕಾರಿಗಳು ಹುಲಿಯುಗುರಿನ ಪೆಂಡೆಂಟ್ ಗಾಗಿ ಶೋಧ ನಡೆಸುತ್ತಿದ್ದಾರೆ. ದೃಶ್ಯದಲ್ಲಿ ನಿಮಗೆ ಕಾಣುತ್ತಿರೋದು ರಾಕ್ ಲೈನ್ ಮನೆ. ಅವರ ಐಷಾರಾಮಿ ಮನೆಯ ಸೆಲ್ಲರ್ ನಲ್ಲಿ ಪಾರ್ಕ್ ಆಗಿರುವ ಕಾರುಗಳ ತಪಾಸಣೆಯನ್ನು ಅಧಿಆಕಾರಿಗಳು ನಡೆಸುತ್ತಿದ್ದಾರೆ. ಪೆಂಡೆಂಟ್ ಪತ್ತೆಯಾಗದೆ ಹೋದರೂ ಅವರ ಮೇಲೆ ಕೇಸು ನಡೆಯೋದು ನಿಶ್ಚಿತ. ಯಾಕೆಂದರೆ ಇವರೆಲ್ಲ ಅದನ್ನು ಧರಿಸಿದ್ದನ್ನು ಕಂಡವರು ಸಲ್ಲಿಸಿರುವ ದೂರುಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅದು ಸಿಗದೆ ಹೋದರೆ ಎಲ್ಲಿಟ್ಟಿದ್ದೀರಿ ಅಂತ ಸಂಬಂಧಪಟ್ಟ ತನಿಖಾ ಏಜೆನ್ಸಿಗಳು ಕೇಳೇ ಕೇಳುತ್ತವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Wed, 25 October 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​