ಬೆಂಗಳೂರಿನ ಅಪಾರ್ಟ್ಮೆಂಟ್​ನಲ್ಲಿ ಶನಿವಾರ ಬೆಳಗಿನ ಜಾವ ಓಡಾಡಿರುವ ಚಿರತೆ ಪತ್ತೆಗೆ ದ್ರೋಣ್ ಬಳಕೆ

ದ್ರೋಣ್ ಚಿರತೆಯನ್ನು ಪತ್ತೆ ಮಾಡಲು ಸಹಾಯ ಮಾಡಬಹುದು, ಆದರೆ ಅದರೊಂದಿಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುವ ಅವಶ್ಯಕತೆಯಿದೆ. ಈ ಭಾಗದ ನಿವಾಸಿಗಳು ನೆಮ್ಮದಿಯಿಂದ ನಿದ್ದೆ ಮಾಡಬೇಕಾದರೆ, ರಾತ್ರಿ ಸಮಯದಲ್ಲಿ ನಿರಾತಂಕದಿಂದ ಓಡಾಡಬೇಕಾದರೆ, ವ್ಯಾಘ್ರನನ್ನು ಆದಷ್ಟು ಬೇಗ ಹಿಡಿಯಲೇಬೇಕು.

ಬೆಂಗಳೂರಿನ ಅಪಾರ್ಟ್ಮೆಂಟ್​ನಲ್ಲಿ ಶನಿವಾರ ಬೆಳಗಿನ ಜಾವ ಓಡಾಡಿರುವ ಚಿರತೆ ಪತ್ತೆಗೆ ದ್ರೋಣ್ ಬಳಕೆ
|

Updated on:Oct 30, 2023 | 7:06 PM

ಬೆಂಗಳೂರು: ಬೊಮ್ಮನಹಳ್ಳಿ ಸಿಂಗಸಂದ್ರಲ್ಲಿರುವ ಎಸಿಅಸ್ ಲೇಔಟ್ (ACS Layout) ಅಪಾರ್ಟ್ಮೆಂಟ್ ವೊಂದರ ಸೆಲ್ಲರ್ ಮತ್ತು ಮೊದಲ ಮಹಡಿಯಲ್ಲಿ ಅಕ್ಟೋಬರ್ 28 ರ ಬೆಳಗಿನ ಜಾವ ಚಿರತೆಯೊಂದು (leopard) ಓಡಾಡಿದ ದೃಶ್ಯ ಅಲ್ಲಿನ ನಿವಾಸಿಗಳನ್ನಯ ಭಯಗ್ರಸ್ತರನ್ನಾಗಿ ಮಾಡಿದೆ. ಆವರ ಆತಂಕ ಸಹಜವಾದದ್ದೇ ಮತ್ತು ಅದನ್ನು ಅರ್ಥ ಮಾಡಿಕೊಡಿರುವ ಅರಣ್ಯ ಇಲಾಖೆ ಸಿಬ್ಬಂದಿ (forest department staff) ಒಂದು ದ್ರೋಣ್ (drone) ಮೂಲಕ ಚಿರತೆಯನ್ನು ಪತ್ತೆ ಮಾಡುವ ಕೆಲಸ ಆರಂಭಿಸಿದ್ದಾರೆ. ಸಿಂಗಸಂದ್ರದಲ್ಲಿರುವ ಆಪಾರ್ಟ್ ಮೆಂಟ್ ಗಳ ನಡುವೆ ಸುಮಾರು ನಾಲ್ಕೂವರೆ ಎಕರೆಯಷ್ಟು ಅರಣ್ಯ ಪ್ರದೇಶವಿದ್ದು ಚಿರತೆ ಅಲ್ಲಿಂದಲೇ ಬಂದಿರಬಹುದು ಅಥವಾ ಅಲ್ಲೇ ಅಡಗಿರಬಹದು ಎಂದು ಶಂಕಿಸಲಾಗಿದೆ. ದ್ರೋಣ್ ಚಿರತೆಯನ್ನು ಪತ್ತೆ ಮಾಡಲು ಸಹಾಯ ಮಾಡಬಹುದು, ಆದರೆ ಅದರೊಂದಿಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುವ ಅವಶ್ಯಕತೆಯಿದೆ. ಈ ಭಾಗದ ನಿವಾಸಿಗಳು ನೆಮ್ಮದಿಯಿಂದ ನಿದ್ದೆ ಮಾಡಬೇಕಾದರೆ, ರಾತ್ರಿ ಸಮಯದಲ್ಲಿ ನಿರಾತಂಕದಿಂದ ಓಡಾಡಬೇಕಾದರೆ, ವ್ಯಾಘ್ರನನ್ನು ಆದಷ್ಟು ಬೇಗ ಹಿಡಿಯಲೇಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Mon, 30 October 23

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ