Forgot Aadhaar Number: ಆಧಾರ್ ನಂಬರ್ ಮರೆತು ಹೋಯ್ತಾ? ಈ ಟ್ರಿಕ್ಸ್ ಟ್ರೈ ಮಾಡಿ..

ಆಧಾರ್ ನಂಬರ್ ಅನ್ನು ಎಲ್ಲರೂ ನೆನಪಿಟ್ಟುಕೊಳ್ಳುವುದಿಲ್ಲ. ಆಧಾರ್ ಕಾರ್ಡ್ ಇಟ್ಟುಕೊಂಡಿರುತ್ತಾರೆ ಅಥವಾ ಮೊಬೈಲ್​​ನಲ್ಲಿ ಸೇವ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ನಿಮ್ಮದೇ ಆಧಾರ್ ನಂಬರ್ ನಿಮಗೆ ಮರೆತು ಹೋಗಬಹುದು. ಅಥವಾ ತಕ್ಷಣಕ್ಕೆ ಸಿಗದೇ ಹೋಗಬಹುದು. ಆಧಾರ್ ನಂಬರ್ ಮರೆತುಹೋಗಿದ್ದರೆ ಅದನ್ನು ಪಡೆಯುವುದು ಕಷ್ಟವೇನಲ್ಲ.

Forgot Aadhaar Number: ಆಧಾರ್ ನಂಬರ್ ಮರೆತು ಹೋಯ್ತಾ? ಈ ಟ್ರಿಕ್ಸ್ ಟ್ರೈ ಮಾಡಿ..
|

Updated on: Apr 24, 2024 | 7:57 AM

ಸರ್ಕಾರದ ಕೆಲಸ ಕಾರ್ಯ ಮಾತ್ರವಲ್ಲದೆ, ವಿವಿಧ ಯೋಜನೆ, ಸಂದರ್ಭಗಳಲ್ಲಿ ಆಧಾರ್ ನಂಬರ್ ಅಗತ್ಯವಾಗಿ ನಮಗೆ ಬೇಕಾಗುತ್ತದೆ. ಆದರೆ ಕೆಲವೊಮ್ಮೆ ಆಧಾರ್ ನಂಬರ್ ಕೂಡ ನಮಗೆ ಬೇಕಾಗುತ್ತದೆ, ಆಧಾರ್ ನಂಬರ್ ಅನ್ನು ಎಲ್ಲರೂ ನೆನಪಿಟ್ಟುಕೊಳ್ಳುವುದಿಲ್ಲ. ಆಧಾರ್ ಕಾರ್ಡ್ ಇಟ್ಟುಕೊಂಡಿರುತ್ತಾರೆ ಅಥವಾ ಮೊಬೈಲ್​​ನಲ್ಲಿ ಸೇವ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ನಿಮ್ಮದೇ ಆಧಾರ್ ನಂಬರ್ ನಿಮಗೆ ಮರೆತು ಹೋಗಬಹುದು. ಅಥವಾ ತಕ್ಷಣಕ್ಕೆ ಸಿಗದೇ ಹೋಗಬಹುದು. ಆಧಾರ್ ನಂಬರ್ ಮರೆತುಹೋಗಿದ್ದರೆ ಅದನ್ನು ಪಡೆಯುವುದು ಕಷ್ಟವೇನಲ್ಲ. ಆನ್​ಲೈನ್​ನಲ್ಲೇ ಸುಲಭವಾಗಿ ಪತ್ತೆ ಮಾಡಬಹುದು. ಅದಕ್ಕೆ ಆಧಾರ್​ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಗೂ ಆಧಾರ್​ನಲ್ಲಿರುವ ನಿಮ್ಮ ಪೂರ್ಣ ಹೆಸರು ಗೊತ್ತಿದ್ದರೆ ಸಾಕು. ಒಂದು ವೇಳೆ ಮೊಬೈಲ್ ನಂಬರ್ ಕೂಡ ಇಲ್ಲದಿದ್ದಲ್ಲಿ ಆಗಲೂ ಕೂಡ ಆಧಾರ್ ಸಂಖ್ಯೆ ಪತ್ತೆ ಮಾಡುವ ಅವಕಾಶವಿದೆ. ಈ ವಿಡಿಯೊ ನೋಡಿ..

Follow us
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ