ಊರಿಗೆ ಬರಬೇಡಿ ಅಂತಾರೆ ಅದಕ್ಕೆ ಇಲ್ಲೇ ಇದ್ದೀವಿ ಮಾಜಿ ಸ್ಪೀಕರ್ ರಮೇಶ್ ಕುಮಾರ್​!
ಊರಿಗೆ ಬರಬೇಡಿ ಅಂತಾರೆ ಅದಕ್ಕೆ ಇಲ್ಲೇ ಇದ್ದೀವಿ ಮಾಜಿ ಸ್ಪೀಕರ್ ರಮೇಶ್ ಕುಮಾರ್​!

ಊರಿಗೆ ಬರಬೇಡಿ ಅಂತಾರೆ ಅದಕ್ಕೆ ಇಲ್ಲೇ ಇದ್ದೀವಿ ಮಾಜಿ ಸ್ಪೀಕರ್ ರಮೇಶ್ ಕುಮಾರ್​!

ಸಾಧು ಶ್ರೀನಾಥ್​

Updated on: May 01, 2021 | 5:55 PM

ಕೊರೊನಾ ಹೆಚ್ಚಾದ ಹಿನ್ನೆಲೆ ಊರಿಗೆ ಬರಬೇಡಿ ಎಂದಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ - ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್

ಊರಿಗೆ ಬರಬೇಡಿ ಅಂತಾರೆ ಅದಕ್ಕೆ ಇಲ್ಲೇ ಇದ್ದೀವಿ ಮಾಜಿ ಸ್ಪೀಕರ್ ರಮೇಶ್ ಕುಮಾರ್​!
ಕೊರೊನಾ ಹೆಚ್ಚಾದ ಹಿನ್ನೆಲೆ ಊರಿಗೆ ಬರಬೇಡಿ ಎಂದಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ ಅಂತಾ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ರು. ಇಂದು ಬೆಳ್ ಬೆಳಿಗ್ಗೆ ಹಣ್ಣು ಖರೀದಿಗೆ ಮಾರ್ಕೆಟ್‌ಗೆ ಬಂದಿದ್ದ ರಮೇಶ್‌ಕುಮಾರ್ ಟಿವಿ9ನೊಂದಿಗೆ ಮಾತನಾಡಿ ಕೊರೊನಾ ಸಾವುನೋವುಗಳ ಬಗ್ಗೆ ಮಾತನಾಡಿದ್ರು.
(former assembly speaker kr ramesh kumar agony with coronavirus)

Also Read
ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅಂದ್ರೆ ನೋವಾಗುತ್ತೆ, ಸಿದ್ದರಾಮಯ್ಯನವರೇ ಎಂದು ಹೇಳಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

Published on: May 01, 2021 05:53 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು