PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ

ಮನ್​ ಕಿ ಬಾತ್ ಕಾರ್ಯಕ್ರಮವು ಸಮಾಜದ ಮೇಲೆ ಯಾವ ರೀತಿಯ ಪ್ರಭಾವವನ್ನು ಬೀರಿದೆ ಎಂದು ವಿಶ್ಲೇಷಿಸಿರುವ ಪ್ರಸಾರ್ ಭಾರತಿ ಮಾಜಿ ಸಿಇಒ ಶಶಿ ಶೇಖರ್ ಬರೆದಿರುವ ‘ಕಲೆಕ್ಟೀವ್ ಸ್ಪಿರಿಟ್, ಕಾಂಕ್ರೀಟ್ ಆಕ್ಷನ್’ಎಂಬ ಪುಸ್ತಕ

PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ
|

Updated on:Apr 25, 2023 | 7:30 PM

ಪ್ರಧಾನಿ ನರೇಂದ್ರ ಮೋದಿಯವರು ನಡೆಸಿಕೊಡುವ ಮನ್​ ಕಿ ಬಾತ್​ ಕಾರ್ಯಕ್ರಮವು 99ನೇ ಸಂಚಿಕೆಯನ್ನು ಮುಗಿಸಿದ್ದು, ಇದೀಗ 100ನೇ ಸಂಚಿಕೆಗೆ ಸಿದ್ಧತೆ ನಡೆಸಿದೆ. ಈ ಹೊತ್ತಿನಲ್ಲಿ ಈ ಮನ್​ ಕಿ ಬಾತ್ ಕಾರ್ಯಕ್ರಮವು ಸಮಾಜದ ಮೇಲೆ ಯಾವ ರೀತಿಯ ಪ್ರಭಾವವನ್ನು ಬೀರಿದೆ ಎಂದು ವಿಶ್ಲೇಷಿಸಿರುವ ಪ್ರಸಾರ್ ಭಾರತಿ ಮಾಜಿ ಸಿಇಒ ಶಶಿ ಶೇಖರ್ ಬರೆದಿರುವ ‘ಕಲೆಕ್ಟೀವ್ ಸ್ಪಿರಿಟ್, ಕಾಂಕ್ರೀಟ್ ಆಕ್ಷನ್’ಎಂಬ ಪುಸ್ತಕವನ್ನು ಹೊರತರುತ್ತಿದ್ದಾರೆ. ಸರ್ವೆ ವರದಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರ ಶಕ್ತಿಯುತ ಮತ್ತು ನಿರ್ಣಾಯಕ ನಾಯಕತ್ವ, ಕೇಳುಗರೊಂದಿಗೆ ಭಾವನಾತ್ಮಕ ಸಂಪರ್ಕ, ಕೇಳುಗರಿಂದ ಜನಪ್ರಿಯತೆಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಅಲ್ಲದೇ ಮನ್ ಕಿ ಬಾತ್ ನಡವಳಿಕೆಯ ಮೇಲೆ ಪ್ರಭಾವ ಬೀರುತ್ತದೆ, 60% ಜನರು ರಾಷ್ಟ್ರ ನಿರ್ಮಾಣದಲ್ಲಿ ಆಸಕ್ತಿ ಹೊಂದಿದ್ದಾರೆ, 73% ಜನರು ದೇಶವು ಸರಿಯಾದ ದಿಕ್ಕಿನಲ್ಲಿ ಹೋಗುತ್ತಿರುವುದಾಗಿ ಅಭಿಪ್ರಾಯಪಟ್ಟಿದ್ದಾಗಿ ವರದಿ ಹೇಳಿದೆ.

Published On - 7:30 pm, Tue, 25 April 23

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು