Karnataka Assembly Election 2023: ಮುಸ್ಲಿಂ ಅಭಿಮಾನಿಗಳು ಕೊಟ್ಟ ಟೋಪಿ ಧರಿಸಿ ಪ್ರಚಾರ ಮಾಡಿದ ಹೆಚ್​ಡಿ ಕುಮಾರಸ್ವಾಮಿ

|

Updated on: Apr 05, 2023 | 8:58 PM

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ರಾಜಧಾನಿಯಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಕ್ಯಾಂಪೇನ್​​ ಭರ್ಜರಿ ಜನ ಬೆಂಬಲ ಸಿಕ್ಕಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ರಾಜಧಾನಿಯಲ್ಲಿ ಪಂಚರತ್ನ ಯಾತ್ರೆ (Pancharatna Yatra) ನಡೆಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ (Chickpet Assembly Constituency) ಭರ್ಜರಿ ಕ್ಯಾಂಪೇನ್​​ ಭರ್ಜರಿ ಜನ ಬೆಂಬಲ ಸಿಕ್ಕಿದೆ. ಈ ವೇಳೆ ಜೆಡಿಎಸ್​ ನಾಯಕ ಹೆಚ್​.ಡಿ ಕುಮಾರಸ್ವಾಮಿ ಮುಸ್ಲಿಂ (Muslim) ಅಭಿಮಾನಿಗಳು ಕೊಟ್ಟ ಟೋಪಿ ಧರಿಸಿ ಪ್ರಚಾರ ಮಾಡಿದ್ದಾರೆ. ಇತ್ತೀಚಿಗೆ ನಗರದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅಭಿಮಾನಿಗಳು ಸೀರೆಯ ಹಾರ ಹಾಕಿದ್ದರು.

Published On - 8:58 pm, Wed, 5 April 23

Follow us on