ಬಡವರ ಬಗ್ಗೆ ಉದ್ಧಟತನ ತೋರಿದ ಉಮೇಶ್‌ ಕತ್ತಿ ಮಂತ್ರಿಯಾಗೋಕೆ ಲಾಯಕ್ಕಿಲ್ಲ: ಸಿದ್ದರಾಮಯ್ಯ
ಬಡವರ ಬಗ್ಗೆ ಉದ್ಧಟತನ ತೋರಿದ ಉಮೇಶ್‌ ಕತ್ತಿ ಮಂತ್ರಿಯಾಗೋಕೆ ಲಾಯಕ್ಕಿಲ್ಲ: ಸಿದ್ದರಾಮಯ್ಯ

ಬಡವರ ಬಗ್ಗೆ ಉದ್ಧಟತನ ತೋರಿದ ಉಮೇಶ್‌ ಕತ್ತಿ ಮಂತ್ರಿಯಾಗೋಕೆ ಲಾಯಕ್ಕಿಲ್ಲ: ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: Apr 30, 2021 | 5:02 PM

ಆಹಾರ ಮತ್ತು ನಾಗರಿಕ ಸರಬರಾಜು ಮಂತ್ರಿ ಉಮೇಶ್‌ ಕತ್ತಿ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಬಡವರ ಹಾಗೂ ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಾಯಬೇಕು ಎಂದಿರುವ ಆಹಾರ ಮತ್ತು ನಾಗರಿಕ ಸರಬರಾಜು ಮಂತ್ರಿ ಉಮೇಶ್‌ ಕತ್ತಿ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಮೇಶ್‌ ಕತ್ತಿ ಮಂತ್ರಿಯಾಗೋಕೆ ಲಾಯಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

(Former Chief minister Siddaramaiah slams senior minister Umesh Katti for his comment on farmers and Poor)

Also Read:

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

7 ದಶಕಗಳಿಂದ ಅಭ್ಯರ್ಥಿಗಳ ಅವಿರೋಧ ಆಯ್ಕೆ: ಚುನಾವಣಾ ಇತಿಹಾಸದಲ್ಲೇ ದಾಖಲೆ ಬರೆದ ‘ಕತ್ತಿ’ ತವರೂರು!

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು