ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಮುಖ್ಯಾಂಶಗಳು
- ಅಂಜನಾಂದ್ರಿ ಬೆಟ್ಟಕ್ಕೆ ರಾಹುಲ್ ದ್ರಾವಿಡ್ ಭೇಟಿ
- 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದ ರಾಹುಲ್
- ಸಪತ್ನಿ ಸಮೇತ ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ
Rahul Dravid: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಜೊತೆ ಕೊಪ್ಪಳದ ಪ್ರಸಿದ್ಧ ಹನುಮನ ದೇಗುಲ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ದೇಗುಲದ ವತಿಯಿಂದ ದ್ರಾವಿಡ್ ದಂಪತಿಯನ್ನು ಸನ್ಮಾನಿಸಲಾಗಿದೆ.
ಕೊಪ್ಪಳ, ಜುಲೈ 03: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಪತ್ನಿ ಸಮೇತ ಆಂಜನೇಯ ಜನ್ಮಭೂಮಿ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. 575 ಮೆಟ್ಟಿಲು ಹತ್ತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯಲ್ಲಿ ಹನುಮನ ದರ್ಶನವನ್ನು ರಾಹುಲ್ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 03, 2026 12:29 PM
Loading...
Unable to load recommendations.
Follow Us