ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ಸಿಗದೇ ಹೋಗಿದ್ದಕ್ಕೆ ಸಿಟಿ ರವಿ ನಿಸ್ಸಂದೇಹವಾಗಿ ಹತಾಷರಾಗಿದ್ದಾರೆ!

ಆದರೆ ಬಿಜೆಪಿ ಕಾರ್ಯಕರ್ತರು ಸೈದ್ಧಾಂತಿಕ ನೆಲೆಗಟ್ಟಿಲ್ಲಿ ಕೆಲಸ ಮಾಡುತ್ತಾರೆ, ರಾಜ್ಯ ಬಿಜೆಪಿ ಘಟಕ ಒಂದು ತಂಡದಂತೆ ಕೆಲಸ ಮಾಡುತ್ತದೆ, ಅಧ್ಯಕ್ಷರಾದವರು ಸೂಕ್ತವಾದ ಮಾರ್ಗದರ್ಶನ ನೀಡುತ್ತಾರೆ ಎಂದು ಹೇಳಿದರು. ಮಾಧ್ಯಮ ಪ್ರತಿನಿಧಿಗಳು ಪ್ರಾಯಶಃ ಮೊದಲ ಬಾರಿಗೆ ರವಿಯವರು ಪದಗಳಿಗೆ ತಡಕಾಡುವುದನ್ನು ನೋಡಿರಬಹುದು.

ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ಸಿಗದೇ ಹೋಗಿದ್ದಕ್ಕೆ ಸಿಟಿ ರವಿ ನಿಸ್ಸಂದೇಹವಾಗಿ ಹತಾಷರಾಗಿದ್ದಾರೆ!
|

Updated on:Nov 11, 2023 | 5:08 PM

ಬೆಂಗಳೂರು: ಬಿಜೆಪಿ ನಾಯಕ ಸಿಟಿ ರವಿಯ (CT Ravi) ಮುಖದಲ್ಲಿ ನಿರಾಸೆ ಮಡುಗಟ್ಟಿದೆ. ಬಿಜೆಪಿ ರಾಜ್ಯ ಘಟಕ ಅಧ್ಯಕ್ಷನ ಸ್ಥಾನಕ್ಕೆ ಅವರೂ ಆಕಾಂಕ್ಷಿಯಾಗಿದ್ದರು. ಆದರೆ ಅದೀಗ ಬಿವೈ ವಿಜಯೇಂದ್ರ (BY Vijayendra) ಪಾಲಾಗಿದೆ. ಕುಟುಂಬ ರಾಜಕಾರಣವನ್ನು (dynastic politics) ವಿರೋಧಿಸುವ ಬಿಜೆಪಿ, ವಿಜಯೇಂದ್ರಗೆ ಪಟ್ಟ ನೀಡಿದ್ದು ಯಾಕೆ ಅಂತ ಪ್ರಶ್ನೆ ಕೇಳಿದಾಗ ರವಿಯವರಲ್ಲಿ ಉತ್ತರವಿಲ್ಲ, ಅದು ನನಗೂ ಒಂದು ಪ್ರಶ್ನೆಯೇ ಎನ್ನುವ ಅವರು ಇದೇ ವಿಷಯದ ಸುತ್ತ ಪ್ರಶ್ನೆಗಳು ಎದ್ದಾಗ ಸೆಂಟಿಮೆಂಟಲ್ ಅಗಿ ಬಿಡುತ್ತಾರೆ. ನಗರದ ಹೋಟೆಲೊಂದರಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು ತನ್ನನ್ನು ಮಾತಿನಲ್ಲಿ ಸಿಕ್ಹಾಕಿಸುವ ಪ್ರಯತ್ನ ನಡೆದಿದೆ, ಹಿಂದೆ ಯಾರನ್ನಾದರೂ ನೋಯಿಸುವ ಹಾಗೆ ಮಾತಾಡಿದ್ದರೆ ದಯವಿಟ್ಟು ಕ್ಷಮಿಸಿ ಅಂತ ಕೈ ಮುಗಿಯುತ್ತಾರೆ. ವಿಷಯದ ಬಗ್ಗೆ ತಾನೀಗ ಮಾತಾಡೋದು ಸರಿಯಲ್ಲ, ಮಾತು ತಪ್ಪು ಅರ್ಥಗಳನ್ನು ಕಲ್ಪಿಸುತ್ತದೆ, ಏನಾದರೂ ಹೇಳಿದರೆ ನೀವು ಹಿಂದೆ ಹೀಗೆ ಹೇಳಿದ್ದು ಅಂತ ಆಗಿನ ವಿಡಿಯೋಗಳನ್ನು ತೋರಿಸುತ್ತೀರಿ ಅಂತ ರವಿ ಹೇಳಿದರು. ಆದರೆ ಬಿಜೆಪಿ ಕಾರ್ಯಕರ್ತರು ಸೈದ್ಧಾಂತಿಕ ನೆಲೆಗಟ್ಟಿಲ್ಲಿ ಕೆಲಸ ಮಾಡುತ್ತಾರೆ, ರಾಜ್ಯ ಬಿಜೆಪಿ ಘಟಕ ಒಂದು ತಂಡದಂತೆ ಕೆಲಸ ಮಾಡುತ್ತದೆ, ಅಧ್ಯಕ್ಷರಾದವರು ಸೂಕ್ತವಾದ ಮಾರ್ಗದರ್ಶನ ನೀಡುತ್ತಾರೆ ಎಂದು ಹೇಳಿದರು. ಮಾಧ್ಯಮ ಪ್ರತಿನಿಧಿಗಳು ಪ್ರಾಯಶಃ ಮೊದಲ ಬಾರಿಗೆ ರವಿಯವರು ಪದಗಳಿಗೆ ತಡಕಾಡುವುದನ್ನು ನೋಡಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Sat, 11 November 23

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್