Chandrayaan 3: ನಟ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ -ಗುಡುಗಿದ ಮಾಜಿ ಸಚಿವ ಆರ್ ಅಶೋಕ್

Prakash Rai: ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಕಾಶ್ ರೈ ಕಾರ್ಟೂನ್ ಟ್ವೀಟ್​​ ವಿಚಾರ ಪ್ರಸ್ತಾಪಿಸಿದ ಅಶೋಕ್ ಅವರು ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದ್ರೆ ಇದು ಕೀಳು ಪ್ರವೃತ್ತಿ ಅನ್ಸುತ್ತೆ. ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ಆರ್. ಅಶೋಕ್ ಲೇವಡಿ ಮಾಡಿದರು.

Chandrayaan 3: ನಟ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ -ಗುಡುಗಿದ ಮಾಜಿ ಸಚಿವ ಆರ್ ಅಶೋಕ್
|

Updated on:Aug 23, 2023 | 2:21 PM

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ 3 ಉಡಾವಣೆ (Chandrayaan 3) ಬಗ್ಗೆ ಖ್ಯಾತ ನಟ ಪ್ರಕಾಶ್ ರಾಜ್ ಅವರು ವ್ಯಂಗ್ಯ ಚಿತ್ರ ಬಳಸಿ, ವ್ಯಂಗ್ಯವಾಡಿರುವ ವಿಚಾರವಾಗಿ ಅವರ ವಿರುದ್ಧ ಮಾಜಿ ಸಚಿವ ಆರ್. ಅಶೋಕ್ (Former Minister R Ashok ) ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಕಾಶ್ ರೈ ಕಾರ್ಟೂನ್ ಟ್ವೀಟ್​​ ವಿಚಾರ ಪ್ರಸ್ತಾಪಿಸಿದ ಅಶೋಕ್ ಅವರು ಪ್ರಕಾಶ್ ರೈ (Actor Prakash Rai) ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದ್ರೆ ಇದು ಕೀಳು ಪ್ರವೃತ್ತಿ ಅನ್ಸುತ್ತೆ. ಸಾಕಷ್ಟು ಕಲಾವಿದರನ್ನು ನೋಡಿದ್ದೇನೆ. ಈತನೂ ಸಹ ಕಲಾವಿದ. ಆದರೆ ಡಾ.ರಾಜಕುಮಾರ್ ಹಾಗೂ ರಜನಿಕಾಂತ್ ಅವ್ರರೆಲ್ಲಾ ಉತ್ತಮ ಕಲಾವಿದರು. ಆದರೆ ಇವರನ್ನು ಕಲಾವಿದ ಅಂತ ಕರೆಯೋಕೆ ಆಗಲ್ಲ. ಸಿನೆಮಾ ರೀತಿಯಲ್ಲೇ ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ಆರ್. ಅಶೋಕ್ ಲೇವಡಿ ಮಾಡಿದರು.

ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Wed, 23 August 23

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ