AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯನವರೇ ಮುಂದಿನ ಸಿಎಮ್, ಕರುನಾಡ ಜನತೆಯಿಂದ ಇದು ಖಾಯಂ...’ ಹಾಡಿನ ಆಲ್ಬಮ್ ಬಿಡುಗಡೆ

‘ಸಿದ್ದರಾಮಯ್ಯನವರೇ ಮುಂದಿನ ಸಿಎಮ್, ಕರುನಾಡ ಜನತೆಯಿಂದ ಇದು ಖಾಯಂ…’ ಹಾಡಿನ ಆಲ್ಬಮ್ ಬಿಡುಗಡೆ

TV9 Web
| Edited By: |

Updated on: Aug 01, 2022 | 1:27 PM

Share

ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.

 ಬೆಂಗಳೂರು: ಕಾಂಗ್ರೆಸ್ (Congress) ಪಕ್ಷವೇನಾದರೂ 2023 ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ (Siddaramaiah) ಮುಖ್ಯಮಂತ್ರಿ ಅಂತ ಹೇಳುತ್ತಿರುವ ವಿರೋಧ ಪಕ್ಷದ ನಾಯಕರ ಬೆಂಬಲಿಗರು ಅದಕ್ಕೆ ಪೂರಕವಾಗಿ ‘ಸಿದ್ದರಾಮಯ್ಯನವರೇ ಮುಂದಿನ ಸಿ ಎಮ್, ಕರುನಾಡ ಜನತೆಯಿಂದ ಇದು ಖಾಯಂ,’ ಎಂಬ ಹಾಡಿನ ಆಲ್ಬಂ ಬಿಡುಗಡೆ ಮಾಡಲಾಗಿದೆ. ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.