‘ಸಿದ್ದರಾಮಯ್ಯನವರೇ ಮುಂದಿನ ಸಿಎಮ್, ಕರುನಾಡ ಜನತೆಯಿಂದ ಇದು ಖಾಯಂ…’ ಹಾಡಿನ ಆಲ್ಬಮ್ ಬಿಡುಗಡೆ
ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ (Congress) ಪಕ್ಷವೇನಾದರೂ 2023 ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ (Siddaramaiah) ಮುಖ್ಯಮಂತ್ರಿ ಅಂತ ಹೇಳುತ್ತಿರುವ ವಿರೋಧ ಪಕ್ಷದ ನಾಯಕರ ಬೆಂಬಲಿಗರು ಅದಕ್ಕೆ ಪೂರಕವಾಗಿ ‘ಸಿದ್ದರಾಮಯ್ಯನವರೇ ಮುಂದಿನ ಸಿ ಎಮ್, ಕರುನಾಡ ಜನತೆಯಿಂದ ಇದು ಖಾಯಂ,’ ಎಂಬ ಹಾಡಿನ ಆಲ್ಬಂ ಬಿಡುಗಡೆ ಮಾಡಲಾಗಿದೆ. ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

