AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಕ್ಕಾಗಿ ನನ್ನ ಗಂಡ ಸತ್ತ; ನನ್ನ ಮಗಳ ಭವಿಷ್ಯ ಏನ್​ ಸರ್​; ಶ್ರೀರಾಮಲು ಮುಂದೆ ಅಳಲು ತೋಡಿಕೊಂಡ ಪತ್ನಿ

ಧರ್ಮಕ್ಕಾಗಿ ನನ್ನ ಗಂಡ ಸತ್ತ; ನನ್ನ ಮಗಳ ಭವಿಷ್ಯ ಏನ್​ ಸರ್​; ಶ್ರೀರಾಮಲು ಮುಂದೆ ಅಳಲು ತೋಡಿಕೊಂಡ ಪತ್ನಿ

ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 12, 2023 | 2:12 PM

Share

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೇಣುಗೋಪಾಲ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದ್ದರು. ಈ ವೇಳೆ ಮೃತನ ಪತ್ಮಿ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೇಣುಗೋಪಾಲ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದ್ದರು. ಈ ವೇಳೆ ವೇಣುಗೋಪಾಲ್​ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶ್ರೀರಾಮುಲು, ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ‌ ಮಾಡುವ ಮೂಲಕ ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮೃತಳ ಪತ್ನಿ ನನ್ನ ಗಂಡ ಧರ್ಮಕ್ಕಾಗಿ ಹೋರಾಡಿ ಸಾವನ್ನಪ್ಪಿದ್ದಾನೆ. ಇದೀಗ ನನ್ನ ಮಗಳ ಭವಿಷ್ಯ ಏನು? ಎಂದು ಮಾಜಿ ಸಚಿವ ಶ್ರೀರಾಮಲು ಬಳಿ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 12, 2023 02:10 PM

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More