AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murughasree Case : ಜೈಲಿಂದ ಬಿಡುಗಡೆಯಾದ ಬಸವರಾಜನ್​​ರನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ

Murughasree Case : ಜೈಲಿಂದ ಬಿಡುಗಡೆಯಾದ ಬಸವರಾಜನ್​​ರನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ

TV9 Web
| Edited By: |

Updated on: Dec 27, 2022 | 9:26 PM

Share

ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್​ಗೆ ಜಾಮೀನು ಸಿಕ್ಕಿದೆ.

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್​ಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಸವರಾಜನ್ ಅವರು ಇಂದು(ಡಿಸೆಂಬರ್ 27) ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ರಿಲೀಸ್ ಆಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದ್ರು.

Follow Us
Web contact
Web contact

TV9 Kannada

Read More