ಏನೇನೊ ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿ ನೀರು ಹರಿಸಲಾಗಿದೆ. ಏನೇನೊ ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಎಂದು ಸರ್ಕಾರದ ವಿರುದ್ಧ ಮತ್ತು ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ವಾಗ್ದಾಳಿ ನಡೆಸಿದ್ದಾರೆ.
ಹಾಸನ ತಾಲ್ಲೂಕಿನ ಹೇಮಾವತಿ ಜಲಾಶಯದ ಎದುರು ನಡೆಯುತ್ತಿರೊ ಪ್ರತಿಭಟನೆಯಲ್ಲಿ ಹಾಸನ ಉಸ್ತುವಾರಿ ಸಚಿವ ಎಲ್ಲಿದಿಯಪ್ಪಾ? ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ಹೇಗಪ್ಪಾ ನೀರು ಬಿಟ್ರಿ? ನಿಮ್ಮ ಜಿಲ್ಲೆಗೆ ಹನ್ನೊಂದು ಟಿಎಂಸಿ ನೀರು ಬಿಟ್ಕೊಂಡ್ರಿ. ಹಾಸನ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿ ನೀರು ಹರಿಸಲಾಗಿದೆ. ಏನೇನೊ ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಎಂದು ಸರ್ಕಾರದ ವಿರುದ್ಧ ಮತ್ತು ಹಾಸನ ಉಸ್ತುವಾರಿ ಸಚಿವ ರಾಜಣ್ಣ (Minister in charge of Hassan KN Rajanna) ವಿರುದ್ಧ ಮಾಜಿ ಶಾಸಕ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ( Former MLA KS Lingesh) ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ವರ್ಗಾವಣೆಯಲ್ಲಿ ಗೆಬರಿಕೊಂಡು ಆಯ್ತಲ್ಲ ಎಂದು ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಆಗ್ರಹಿಸಿ ಹೋರಾಟದಲ್ಲಿ ಮಾಜಿ ಶಾಸಕ ಲಿಂಗೇಶ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

