ದೇವಸ್ಥಾನದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ಹೆಚ್ ಡಿ ದೇವೇಗೌಡ

ದೇವಸ್ಥಾನದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ಹೆಚ್ ಡಿ ದೇವೇಗೌಡ
|

Updated on: Oct 25, 2024 | 11:31 AM

ಪೂಜೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ದೇವೇಗೌಡರು, ಇವತ್ತು ಮಧ್ಯಾಹ್ನ 1.30 ರ ಸುಮಾರು ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿ ಪೂಜೆಯಲ್ಲಿ ನಿಖಿಲ್ ಅವರಲ್ಲದೆ, ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಪತ್ನಿ ರೇವತಿ ಸಹ ಭಾಗಿಯಾಗಿದ್ದರೆಂದು ಹೇಳಿದರು. 

ಬೆಂಗಳೂರು: ಜೆಡಿಎಸ್ ಪಿತಾಮಹ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ದೈವಭಕ್ತರು. ಯಾವುದೇ ಕೆಲಸ ಮಾಡುವ ಮೊದಲು ದೇವರಿಗೆ ಪೂಜೆ ಸಲ್ಲಿಸುತ್ತಾರೆ. ನಿಖಿಲ್ ಕುಮಾರಸ್ವಾಮಿ ಇಂದು ಮಧ್ಯಾಹ್ನ ಚನ್ನಪಟ್ಟಣ ಉಪ ಚುನಾವಣೆಗಾಗಿ ಸಲ್ಲಿಸಲಿರುವ ನಾಮಪತ್ರವನ್ನು ದೇವೇಗೌಡರು ಜೆಪಿ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರ ಸನ್ನಿಧಿಯಲ್ಲಿಟ್ಟು ಪೂಜೆ ನೆರವೇರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ಜೊತೆ ಮೈತ್ರಿಗೆ ಧಕ್ಕೆಯಾಗದ ಹಾಗೆ ವ್ಯವಹರಿಸುವಂತೆ ದೇವೇಗೌಡ ಹೇಳಿದ್ದಾರೆ: ನಿಖಿಲ್ ಕುಮಾರಸ್ವಾಮಿ

Follow us
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಜನಸಾಮಾನ್ಯರಿಗೆ ‘ಬಿಗ್ ಬಾಸ್​’ ಮನೆ ಪ್ರವೇಶಕ್ಕೆ ಕೊನೆಗೂ ಸಿಕ್ಕಿತು ಅವಕಾಶ
ಜನಸಾಮಾನ್ಯರಿಗೆ ‘ಬಿಗ್ ಬಾಸ್​’ ಮನೆ ಪ್ರವೇಶಕ್ಕೆ ಕೊನೆಗೂ ಸಿಕ್ಕಿತು ಅವಕಾಶ
Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ
ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ