ಪ್ರಜಾಪ್ರಭುತ್ವ ಹಬ್ಬಕ್ಕೆ ಹೆಚ್ಚಾದ ಮೆರೆಗು; ಚಿತ್ರದುರ್ಗದಲ್ಲಿ ತಲೆ ಎತ್ತಿದೆ ಏಳು ಸುತ್ತಿನ ಕೋಟೆ

ಕೋಟೆನಾಡು ಚಿತ್ರದುರ್ಗದಲ್ಲಿ ಮತದಾರರನ್ನು ಸೆಳೆಯಲು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಮತಗಟ್ಟೆ ಸಂಖ್ಯೆ 221ಕ್ಕೆ ಏಳುಸುತ್ತಿನ ಕೋಟೆ ಮಾದರಿ ಮೆರುಗು ನೀಡಲಾಗಿದೆ.

ಪ್ರಜಾಪ್ರಭುತ್ವ ಹಬ್ಬಕ್ಕೆ ಹೆಚ್ಚಾದ ಮೆರೆಗು; ಚಿತ್ರದುರ್ಗದಲ್ಲಿ ತಲೆ ಎತ್ತಿದೆ ಏಳು ಸುತ್ತಿನ ಕೋಟೆ
|

Updated on:May 09, 2023 | 2:55 PM

ಮೇ 10ರ ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಮತದಾರರನ್ನು ಸೆಳೆಯಲು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಮತಗಟ್ಟೆ ಸಂಖ್ಯೆ 221ಕ್ಕೆ ಏಳುಸುತ್ತಿನ ಕೋಟೆ ಮಾದರಿ ಮೆರುಗು ನೀಡಲಾಗಿದೆ. ಕೆಳಗೋಟೆ ಬಡಾವಣೆಯ ಸರಸ್ವತಿ ಲಾ ಕಾಲೇಜಿನ ಮತಗಟ್ಟೆಯನ್ನು ಕೋಟೆ ಮಾದರಿಯಲ್ಲಿ ಮತದಾನಕ್ಕೆ‌ ಸಿದ್ಧ ಮಾಡಲಾಗಿದೆ.

ಚಿತ್ರದುರ್ಗದ ಕಲಾ‌ ಕಾಲೇಜಿನಲ್ಲಿ ಮತಯಂತ್ರ ವಿತರಣೆ ಮಾಡಲಾಗಿದ್ದು ಇವಿಎಂ ಪಡೆದು ಮತಗಟ್ಟೆಗಳತ್ತ ಸಿಬ್ಬಂದಿ ಹೊರಡಿದ್ದಾರೆ. 6ವಿಧಾನಸಭೆ ಕ್ಷೇತ್ರಗಳ ಮತಗಟ್ಟೆ ಸಿಬ್ಬಂದಿಗೆ ಇವಿಎಂ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1648 ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ. ಒಟ್ಟು 7648 ಮತಗಟ್ಟೆ ಅಧಿಕಾರಿಗಳಿಂದ ಕಾರ್ಯ ನಿರ್ವಹಣೆ.

Published On - 2:53 pm, Tue, 9 May 23

Follow us
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು