AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget session: ಹಳೆ ದೋಸ್ತಿ ಚೆಲುವರಾಯಸ್ವಾಮಿ-ಹೆಚ್ ಡಿ ಕುಮಾರಸ್ವಾಮಿ ಹೊಸ ದುಶ್ಮನ್ ಗಳಾಗಿ ಸದನದಲ್ಲಿ ಕಾದಾಡಿದ್ದು ರೋಚಕ!

ಕುಮಾರಸ್ವಾಮಿ ಆರೋಪಗಳಿಗೆ ಸಿಡಿದೆದ್ದ ಸಚಿವರು ಅವರ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಸುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 6:28 PM

Share

ಬೆಂಗಳೂರು: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ (N Cheluvarayaswamy) ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಆಗಿದ್ದವರು, ಒಂದೇ ತಟ್ಟೆಯಲ್ಲಿ ಊಟ ಮಾಡಿದವರು; ಆದರೆ ಈಗ ಬದ್ಧ ವೈರಿಗಳಂತೆ ಆಡುತ್ತಿದ್ದಾರೆ. ನಾಗಮಂಗಲದ ಕೆಎಸ್ ಆರ್ ಟಿ ಸಿ ಡ್ರೈವರ (kSRTC bus driver) ಆತ್ಮಹತ್ಯೆ ಪ್ರಕರಣದಲ್ಲಿ ಚೆಲುವರಾಯಸ್ವಾಮಿ ಹೆಸರು ತೇಲಿ ಬಂದಿರುವುದರಿಂದ ಅವರು ರಾಜೀನಾಮೆ ನೀಡಬೇಕೆಂದು ಇಂದು ಸದನದಲ್ಲಿ ಕುಮಾರಸ್ವಾಮಿ ಆಗ್ರಹಿಸಿದರು. ಅವರ ಆರೋಪಗಳಿಗೆ ಸಿಡಿದೆದ್ದ ಸಚಿವರು ಕುಮಾರಸ್ವಾಮಿ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಿಸಿದರು. ಕುಮಾರಸ್ವಾಮಿ ನೆರವಿಗೆ ಬಂದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಜೊತೆಯಲ್ಲಿದ್ದಾಗ ಒಟ್ಟಿಗೆ ಸರಿ ಏನೇನೆಲ್ಲ ಮಾಡಿರುತ್ತೇವೆ, ನಿಮ್ಮದು ಅವರಿಗೆ ಗೊತ್ತಿರುತ್ತದೆ ಮತ್ತು ಅವರದ್ದು ನಿಮಗೆ, ಹಾಗಾಗಿ ಸದನದಲ್ಲಿ ಹಿಂದಿನ ಇತಿಹಾಸ ನೆನೆಯುವುದು ಬೇಡ ಅಂತ ಚಲುವರಾಯಸ್ವಾಮಿಗೆ ಹೇಳುತ್ತಾರೆ. ಕುಮಾರಸ್ವಾಮಿ ಎದ್ದು ನಿಂತಾಗ ಪುನಃ ಅವರ ಮತ್ತು ಸಚಿವರ ನಡುವೆ ಮಾತಿನ ಚಕಮಕಿ ಶುರುವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್