Budget session: ಹಳೆ ದೋಸ್ತಿ ಚೆಲುವರಾಯಸ್ವಾಮಿ-ಹೆಚ್ ಡಿ ಕುಮಾರಸ್ವಾಮಿ ಹೊಸ ದುಶ್ಮನ್ ಗಳಾಗಿ ಸದನದಲ್ಲಿ ಕಾದಾಡಿದ್ದು ರೋಚಕ!

ಕುಮಾರಸ್ವಾಮಿ ಆರೋಪಗಳಿಗೆ ಸಿಡಿದೆದ್ದ ಸಚಿವರು ಅವರ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಸುತ್ತಾರೆ.

Follow us
|

Updated on: Jul 06, 2023 | 6:28 PM

ಬೆಂಗಳೂರು: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ (N Cheluvarayaswamy) ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಆಗಿದ್ದವರು, ಒಂದೇ ತಟ್ಟೆಯಲ್ಲಿ ಊಟ ಮಾಡಿದವರು; ಆದರೆ ಈಗ ಬದ್ಧ ವೈರಿಗಳಂತೆ ಆಡುತ್ತಿದ್ದಾರೆ. ನಾಗಮಂಗಲದ ಕೆಎಸ್ ಆರ್ ಟಿ ಸಿ ಡ್ರೈವರ (kSRTC bus driver) ಆತ್ಮಹತ್ಯೆ ಪ್ರಕರಣದಲ್ಲಿ ಚೆಲುವರಾಯಸ್ವಾಮಿ ಹೆಸರು ತೇಲಿ ಬಂದಿರುವುದರಿಂದ ಅವರು ರಾಜೀನಾಮೆ ನೀಡಬೇಕೆಂದು ಇಂದು ಸದನದಲ್ಲಿ ಕುಮಾರಸ್ವಾಮಿ ಆಗ್ರಹಿಸಿದರು. ಅವರ ಆರೋಪಗಳಿಗೆ ಸಿಡಿದೆದ್ದ ಸಚಿವರು ಕುಮಾರಸ್ವಾಮಿ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಿಸಿದರು. ಕುಮಾರಸ್ವಾಮಿ ನೆರವಿಗೆ ಬಂದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಜೊತೆಯಲ್ಲಿದ್ದಾಗ ಒಟ್ಟಿಗೆ ಸರಿ ಏನೇನೆಲ್ಲ ಮಾಡಿರುತ್ತೇವೆ, ನಿಮ್ಮದು ಅವರಿಗೆ ಗೊತ್ತಿರುತ್ತದೆ ಮತ್ತು ಅವರದ್ದು ನಿಮಗೆ, ಹಾಗಾಗಿ ಸದನದಲ್ಲಿ ಹಿಂದಿನ ಇತಿಹಾಸ ನೆನೆಯುವುದು ಬೇಡ ಅಂತ ಚಲುವರಾಯಸ್ವಾಮಿಗೆ ಹೇಳುತ್ತಾರೆ. ಕುಮಾರಸ್ವಾಮಿ ಎದ್ದು ನಿಂತಾಗ ಪುನಃ ಅವರ ಮತ್ತು ಸಚಿವರ ನಡುವೆ ಮಾತಿನ ಚಕಮಕಿ ಶುರುವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ