AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget session: ಹಳೆ ದೋಸ್ತಿ ಚೆಲುವರಾಯಸ್ವಾಮಿ-ಹೆಚ್ ಡಿ ಕುಮಾರಸ್ವಾಮಿ ಹೊಸ ದುಶ್ಮನ್ ಗಳಾಗಿ ಸದನದಲ್ಲಿ ಕಾದಾಡಿದ್ದು ರೋಚಕ!

ಕುಮಾರಸ್ವಾಮಿ ಆರೋಪಗಳಿಗೆ ಸಿಡಿದೆದ್ದ ಸಚಿವರು ಅವರ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಸುತ್ತಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 6:28 PM

ಬೆಂಗಳೂರು: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ (N Cheluvarayaswamy) ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಆಗಿದ್ದವರು, ಒಂದೇ ತಟ್ಟೆಯಲ್ಲಿ ಊಟ ಮಾಡಿದವರು; ಆದರೆ ಈಗ ಬದ್ಧ ವೈರಿಗಳಂತೆ ಆಡುತ್ತಿದ್ದಾರೆ. ನಾಗಮಂಗಲದ ಕೆಎಸ್ ಆರ್ ಟಿ ಸಿ ಡ್ರೈವರ (kSRTC bus driver) ಆತ್ಮಹತ್ಯೆ ಪ್ರಕರಣದಲ್ಲಿ ಚೆಲುವರಾಯಸ್ವಾಮಿ ಹೆಸರು ತೇಲಿ ಬಂದಿರುವುದರಿಂದ ಅವರು ರಾಜೀನಾಮೆ ನೀಡಬೇಕೆಂದು ಇಂದು ಸದನದಲ್ಲಿ ಕುಮಾರಸ್ವಾಮಿ ಆಗ್ರಹಿಸಿದರು. ಅವರ ಆರೋಪಗಳಿಗೆ ಸಿಡಿದೆದ್ದ ಸಚಿವರು ಕುಮಾರಸ್ವಾಮಿ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಿಸಿದರು. ಕುಮಾರಸ್ವಾಮಿ ನೆರವಿಗೆ ಬಂದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಜೊತೆಯಲ್ಲಿದ್ದಾಗ ಒಟ್ಟಿಗೆ ಸರಿ ಏನೇನೆಲ್ಲ ಮಾಡಿರುತ್ತೇವೆ, ನಿಮ್ಮದು ಅವರಿಗೆ ಗೊತ್ತಿರುತ್ತದೆ ಮತ್ತು ಅವರದ್ದು ನಿಮಗೆ, ಹಾಗಾಗಿ ಸದನದಲ್ಲಿ ಹಿಂದಿನ ಇತಿಹಾಸ ನೆನೆಯುವುದು ಬೇಡ ಅಂತ ಚಲುವರಾಯಸ್ವಾಮಿಗೆ ಹೇಳುತ್ತಾರೆ. ಕುಮಾರಸ್ವಾಮಿ ಎದ್ದು ನಿಂತಾಗ ಪುನಃ ಅವರ ಮತ್ತು ಸಚಿವರ ನಡುವೆ ಮಾತಿನ ಚಕಮಕಿ ಶುರುವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್