AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget session: ಹಳೆ ದೋಸ್ತಿ ಚೆಲುವರಾಯಸ್ವಾಮಿ-ಹೆಚ್ ಡಿ ಕುಮಾರಸ್ವಾಮಿ ಹೊಸ ದುಶ್ಮನ್ ಗಳಾಗಿ ಸದನದಲ್ಲಿ ಕಾದಾಡಿದ್ದು ರೋಚಕ!

ಕುಮಾರಸ್ವಾಮಿ ಆರೋಪಗಳಿಗೆ ಸಿಡಿದೆದ್ದ ಸಚಿವರು ಅವರ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಸುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 6:28 PM

Share

ಬೆಂಗಳೂರು: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ (N Cheluvarayaswamy) ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಆಗಿದ್ದವರು, ಒಂದೇ ತಟ್ಟೆಯಲ್ಲಿ ಊಟ ಮಾಡಿದವರು; ಆದರೆ ಈಗ ಬದ್ಧ ವೈರಿಗಳಂತೆ ಆಡುತ್ತಿದ್ದಾರೆ. ನಾಗಮಂಗಲದ ಕೆಎಸ್ ಆರ್ ಟಿ ಸಿ ಡ್ರೈವರ (kSRTC bus driver) ಆತ್ಮಹತ್ಯೆ ಪ್ರಕರಣದಲ್ಲಿ ಚೆಲುವರಾಯಸ್ವಾಮಿ ಹೆಸರು ತೇಲಿ ಬಂದಿರುವುದರಿಂದ ಅವರು ರಾಜೀನಾಮೆ ನೀಡಬೇಕೆಂದು ಇಂದು ಸದನದಲ್ಲಿ ಕುಮಾರಸ್ವಾಮಿ ಆಗ್ರಹಿಸಿದರು. ಅವರ ಆರೋಪಗಳಿಗೆ ಸಿಡಿದೆದ್ದ ಸಚಿವರು ಕುಮಾರಸ್ವಾಮಿ ವಿಷಯದಲ್ಲಿ ಹಿಂದೆ ನಡೆದಿದ್ದನ್ನು ಕೆದಕಲಾರಂಭಿಸಿದರು. ಕುಮಾರಸ್ವಾಮಿ ನೆರವಿಗೆ ಬಂದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಜೊತೆಯಲ್ಲಿದ್ದಾಗ ಒಟ್ಟಿಗೆ ಸರಿ ಏನೇನೆಲ್ಲ ಮಾಡಿರುತ್ತೇವೆ, ನಿಮ್ಮದು ಅವರಿಗೆ ಗೊತ್ತಿರುತ್ತದೆ ಮತ್ತು ಅವರದ್ದು ನಿಮಗೆ, ಹಾಗಾಗಿ ಸದನದಲ್ಲಿ ಹಿಂದಿನ ಇತಿಹಾಸ ನೆನೆಯುವುದು ಬೇಡ ಅಂತ ಚಲುವರಾಯಸ್ವಾಮಿಗೆ ಹೇಳುತ್ತಾರೆ. ಕುಮಾರಸ್ವಾಮಿ ಎದ್ದು ನಿಂತಾಗ ಪುನಃ ಅವರ ಮತ್ತು ಸಚಿವರ ನಡುವೆ ಮಾತಿನ ಚಕಮಕಿ ಶುರುವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು