ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ
ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.
ತುಮಕೂರು, ಸೆಪ್ಟೆಂಬರ್ 24: ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
