ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ
ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.
ತುಮಕೂರು, ಸೆಪ್ಟೆಂಬರ್ 24: ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
