ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ
ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.
ತುಮಕೂರು, ಸೆಪ್ಟೆಂಬರ್ 24: ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
