AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ

ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Sep 24, 2023 | 11:00 PM

Share

ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.

ತುಮಕೂರು, ಸೆಪ್ಟೆಂಬರ್​ 24: ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...