Fujifilm Instax Mini: ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್ | ಫ್ಯುಜಿಫಿಲ್ಮ್​ ಕ್ಯಾಮೆರಾ

ಫ್ಯುಜಿಫಿಲ್ಮ್​ ನೂತನ ಮಾದರಿಯ ಇನ್​ಸ್ಟಂಟ್ ಕ್ಯಾಮೆರಾ ಪರಿಚಯಿಸಿದೆ. ಫ್ಯುಜಿಫಿಲ್ಮ್​ ಇನ್​ಸ್ಟಾಕ್ಸ್​ ಮಿನಿ ಎಸ್​ಇ ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಇನ್​ಸ್ಟಂಟ್ ಫೋಟೊ ಪ್ರಿಂಟ್ ಆವೃತ್ತಿಯ ಕ್ಯಾಮೆರಾಗಳಲ್ಲಿ ಫ್ಯುಜಿಫಿಲ್ಮ್ ಸದಾ ಮುಂದು.

Fujifilm Instax Mini: ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್ | ಫ್ಯುಜಿಫಿಲ್ಮ್​ ಕ್ಯಾಮೆರಾ
|

Updated on: Jul 06, 2024 | 7:00 AM

ಈಗಿನ ಯುವಜನತೆಗೆ ಎಲ್ಲವೂ ಇನ್​ಸ್ಟಂಟ್ ಆಗಿರಬೇಕು. ಕಾಯುವಷ್ಟು ತಾಳ್ಮೆ ಇರುವುದಿಲ್ಲ, ಎಲ್ಲವೂ ಕ್ಷಣದಲ್ಲೇ ಸಿಗಬೇಕು, ಬುಕ್ ಮಾಡಿದ ಕೂಡಲೇ ಡೆಲಿವರಿ ಆಗಬೇಕು, ಸ್ಮಾರ್ಟ್​ಫೋನ್​ನಲ್ಲಿ ಆ್ಯಪ್ ಮೂಲಕ ಆರ್ಡರ್ ಕೊಟ್ಟ ಕೂಡಲೇ ಸಿಗಬೇಕು ಎನ್ನುವ ಮನಸ್ಥಿತಿ. ಅಂತಹವರಿಗಾಗಿಯೇ ಫ್ಯುಜಿಫಿಲ್ಮ್​ ನೂತನ ಮಾದರಿಯ ಇನ್​ಸ್ಟಂಟ್ ಕ್ಯಾಮೆರಾ ಪರಿಚಯಿಸಿದೆ. ಫ್ಯುಜಿಫಿಲ್ಮ್​ ಇನ್​ಸ್ಟಾಕ್ಸ್​ ಮಿನಿ ಎಸ್​ಇ ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಇನ್​ಸ್ಟಂಟ್ ಫೋಟೊ ಪ್ರಿಂಟ್ ಆವೃತ್ತಿಯ ಕ್ಯಾಮೆರಾಗಳಲ್ಲಿ ಫ್ಯುಜಿಫಿಲ್ಮ್ ಸದಾ ಮುಂದು. ಹೊಸ ಹೊಸ ಮಾದರಿಗಳನ್ನು ಬಜೆಟ್ ದರದಲ್ಲಿ ದೇಶದಲ್ಲಿ ಬಿಡುಗಡೆ ಮಾಡುತ್ತಿರುತ್ತದೆ. ನೂತನ Fujifilm Instax Mini SE ಐದು ಆಕರ್ಷಕ ಬಣ್ಣಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?