ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರು, (ಅಕ್ಟೋಬರ್ 17): ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

