ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

Updated on: Oct 17, 2025 | 9:04 PM

ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್​​ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಬೆಂಗಳೂರು, (ಅಕ್ಟೋಬರ್ 17): ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್​​ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More