AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನಗಳ ರಜೆ, ತಮ್ಮೂರುಗಳಿಗೆ ಹೊರಟ ಜನರು; ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್​ ಟ್ರಾಫಿಕ್​​ ಜಾಮ್​​

ಮೂರು ದಿನಗಳ ರಜೆ, ತಮ್ಮೂರುಗಳಿಗೆ ಹೊರಟ ಜನರು; ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್​ ಟ್ರಾಫಿಕ್​​ ಜಾಮ್​​

ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 26, 2024 | 2:35 PM

Share

ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇರುವ ಹಿನ್ನಲೆ ಜನರು ತಮ್ಮೂರುಗಳತ್ತ ಪ್ರಯಾಣ ಬೆಳಸಿದ್ದು, ಇದರಿಂದ ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್​​ ಜಾಮ್​​(Traffic Jam) ಎದುರಾಗಿದೆ.

ಬೆಂಗಳೂರು ಗ್ರಾಮಾಂತರ, ಜ.26: ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇರುವ ಹಿನ್ನಲೆ ಜನರು ತಮ್ಮೂರುಗಳತ್ತ ಪ್ರಯಾಣ ಬೆಳಸಿದ್ದು, ಇದರಿಂದ ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್​​ ಜಾಮ್​​(Traffic Jam) ಎದುರಾಗಿದೆ. ಸವಾರರು ಮಾರ್ಗ ಮಧ್ಯೆ ಟ್ರಾಫಿಕ್​​​ ಜಾಮ್​​​ಗೆ ಸಿಲುಕಿ ಹೈರಾಣಾಗಿದ್ದು,  ಟ್ರಾಫಿಕ್​​ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸ ಪಡುವಂತಾಗಿದೆ. ಟ್ರಾಫಿಕ್​​ ಹಿನ್ನೆಲೆ ಪೊಲೀಸರ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More