ಮೂರು ದಿನಗಳ ರಜೆ, ತಮ್ಮೂರುಗಳಿಗೆ ಹೊರಟ ಜನರು; ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್
ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇರುವ ಹಿನ್ನಲೆ ಜನರು ತಮ್ಮೂರುಗಳತ್ತ ಪ್ರಯಾಣ ಬೆಳಸಿದ್ದು, ಇದರಿಂದ ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್(Traffic Jam) ಎದುರಾಗಿದೆ.
ಬೆಂಗಳೂರು ಗ್ರಾಮಾಂತರ, ಜ.26: ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇರುವ ಹಿನ್ನಲೆ ಜನರು ತಮ್ಮೂರುಗಳತ್ತ ಪ್ರಯಾಣ ಬೆಳಸಿದ್ದು, ಇದರಿಂದ ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್(Traffic Jam) ಎದುರಾಗಿದೆ. ಸವಾರರು ಮಾರ್ಗ ಮಧ್ಯೆ ಟ್ರಾಫಿಕ್ ಜಾಮ್ಗೆ ಸಿಲುಕಿ ಹೈರಾಣಾಗಿದ್ದು, ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸ ಪಡುವಂತಾಗಿದೆ. ಟ್ರಾಫಿಕ್ ಹಿನ್ನೆಲೆ ಪೊಲೀಸರ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us