ಹೇಗಿತ್ತು ‘ಗಾಳಿಪಟ 2’ ಶೂಟಿಂಗ್​? ಇಲ್ಲಿದೆ ಮೇಕಿಂಗ್​ ವಿಡಿಯೋ

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್​, ಅನಂತ್​ ನಾಗ್​, ದಿಗಂತ್​, ಪವನ್​ ಕುಮಾರ್​ ಮೊದಲಾದವರು ನಟಿಸುತ್ತಿದ್ದಾರೆ. ‘ಗಾಳಿಪಟ 2’ ಚಿತ್ರದ ಶೂಟಿಂಗ್​ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

ಹೇಗಿತ್ತು ‘ಗಾಳಿಪಟ 2’ ಶೂಟಿಂಗ್​? ಇಲ್ಲಿದೆ ಮೇಕಿಂಗ್​ ವಿಡಿಯೋ
| Updated By: ರಾಜೇಶ್ ದುಗ್ಗುಮನೆ

Updated on: Oct 22, 2021 | 6:04 PM

ಯೋಗರಾಜ್​ ಭಟ್​ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್​ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು. ಈಗ ಯೋಗರಾಜ್​ ಭಟ್​ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್​, ಅನಂತ್​ ನಾಗ್​, ದಿಗಂತ್​, ಪವನ್​ ಕುಮಾರ್​ ಮೊದಲಾದವರು ನಟಿಸುತ್ತಿದ್ದಾರೆ. ‘ಗಾಳಿಪಟ 2’ ಚಿತ್ರದ ಶೂಟಿಂಗ್​ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಇದರ ಜತೆಗೆ ಮೇಕಿಂಗ್​ ವಿಡಿಯೋಗಳು ಕೂಡ ವೈರಲ್​ ಆಗಿವೆ. ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: ‘ಗಾಳಿಪಟ 2’ ಶೂಟಿಂಗ್ ಮುಕ್ತಾಯ; ಶೀಘ್ರವೇ ತೆರೆಮೇಲೆ ಯೋಗರಾಜ್ ಭಟ್ ಸಿನಿಮಾ

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ