ಗದಗ: ವರುಣ ದೇವನನ್ನು ಮೆಚ್ಚಿಸಲು ಗೊಂಬೆಗಳ ಮದುವೆ; ಮಳೆಗಾಗಿ ರೈತರ ಪ್ರಾರ್ಥನೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮೈಸೂರು ಮಠದಲ್ಲಿ ಗೊಂಬೆಗಳ ಮದುವೆ ನಡೆದಿದೆ. ಮಳೆಗಾಗಿ ಅನ್ನದಾತರು ಸಂಪ್ರದಾಯ ಬದ್ದವಾಗಿ ಗೊಂಬೆಗಳಿಗೆ ಮದುವೆ ಮಾಡಿಸಿದ್ದಾರೆ.

ಗದಗ: ವರುಣ ದೇವನನ್ನು ಮೆಚ್ಚಿಸಲು ಗೊಂಬೆಗಳ ಮದುವೆ; ಮಳೆಗಾಗಿ ರೈತರ ಪ್ರಾರ್ಥನೆ
| Updated By: ಆಯೇಷಾ ಬಾನು

Updated on: Jun 27, 2023 | 3:02 PM

ಗದಗ: ಮಳೆ ಇಲ್ಲದೆ ಬರಗಾಲ ಆವರಿಸುವ ಸೂಚನೆ ಸಿಕ್ಕಾಗ ವರುಣ ದೇವನನ್ನು ಮೆಚ್ಚಿಸಲು ಜನ ನಾನಾ ರೀತಿಯ ಆಚರಣೆಗಳನ್ನು ಕೈಗೊಳ್ಳುತ್ತಾರೆ. ಕಪ್ಪೆ ಮದುವೆ, ಕತ್ತೆ ಮದುವೆಗಳನ್ನು ಮಾಡಿಸಿ ಪ್ರಾರ್ಥನೆ ಮಾಡುತ್ತಾರೆ. ಅದೇ ರೀತಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮೈಸೂರು ಮಠದಲ್ಲಿ ಗೊಂಬೆಗಳ ಮದುವೆ ನಡೆದಿದೆ. ಮಳೆಗಾಗಿ ಅನ್ನದಾತರು ಸಂಪ್ರದಾಯ ಬದ್ದವಾಗಿ ಗೊಂಬೆಗಳಿಗೆ ಮದುವೆ ಮಾಡಿಸಿದ್ದಾರೆ. ಗಂಡು ಗೊಂಬೆಗೆ ಹೊಸ ಪಂಚೆ, ಟವಲ್, ಬಾಸಿಂಗ್ ಕೊರಳಿಗೆ ಹಾರ ಹಾಕಿಸಿ ಹೆಣ್ಣು ಗೊಂಬೆಗೆ ಸೀರೆ, ಅರಿಶಿಣ ಹಚ್ಚಿ ಸುರಗಿ ಶಾಸ್ತ್ರ ಮಾಡಿದ್ದಾರೆ. ಬಳಿಕ ಗಂಡು ಹೆಣ್ಣು ಗೊಂಬೆಗಳ ಮೆರವಣಿಗೆ ಮಾಡಿ‌ ಮದುವೆ ಕಾರ್ಯ ಮುಗಿದಿದೆ. ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ರೈತರು ಪ್ರಾರ್ಥನೆ ಮಾಡಿದ್ದಾರೆ.

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘