AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ: ರಾತ್ರಿಯಿಂದ ಧರಣಿ ಕುಳಿತ ಜನ

ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ: ರಾತ್ರಿಯಿಂದ ಧರಣಿ ಕುಳಿತ ಜನ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 28, 2023 | 3:42 PM

Share

ದಲಿತ ಕಾಲೋನಿಗೆ ರಸ್ತೆ ಇಲ್ಲದೇ ಜನರು ಪರದಾಡಿರುವಂತಹ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಗದಗ, ಡಿಸೆಂಬರ್​ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ (road) ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.