ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ

|

Updated on: Oct 12, 2024 | 2:29 PM

ಮೈಸೂರು ದಸರಾ ನಿಮಿತ್ತ ಕೆಲವೇ ಗಂಟೆಗಳಲ್ಲಿ ಜಂಬೂಸವಾರಿ ಆರಂಭವಾಗಲಿದ್ದು, ಈ ವರ್ಷ ಅಂಬಾರಿಯನ್ನು ಕ್ಯಾಪ್ಟನ್​ ಅಭಿಮನ್ಯು ಹೊರಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಐದನೇ ಬಾರಿಗೆ ಅಂಬಾರಿ ಹೊರಲಿದ್ದಾನೆ. ಜಂಬೂಸವಾರಿ ಕಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಅದಕ್ಕೂ ಮುನ್ನ ಗಜಪಡೆ ಫೋಟೋಶೂಟ್​ನಲ್ಲಿ ಭಾಗಿಯಾಗಿದೆ.

ಮೈಸೂರು, ಅ.12: ಮೈಸೂರು ದಸರಾ ನಿಮಿತ್ತ ಕೆಲವೇ ಗಂಟೆಗಳಲ್ಲಿ ಜಂಬೂಸವಾರಿ ಆರಂಭವಾಗಲಿದ್ದು, ಈ ವರ್ಷ ಅಂಬಾರಿಯನ್ನು ಕ್ಯಾಪ್ಟನ್​ ಅಭಿಮನ್ಯು ಹೊರಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಐದನೇ ಬಾರಿಗೆ ಅಂಬಾರಿ ಹೊರಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯುವಿಗೆ ಒಂಬತ್ತು ಆನೆಗಳು ಸಾತ್​ ನೀಡಲಿವೆ. ನಿಶಾನೆಯಾಗಿ ಧನಂಜಯ ಆಯ್ಕೆಯಾಗಿದ್ದಾನೆ. ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಹೋಗುತ್ತಿರುವುದನ್ನು ನೋಡುವುದೇ ಚಂದ. ಜಂಬೂಸವಾರಿ ಕಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಗಜಪಡೆ ಫೋಟೋಶೂಟ್​ನಲ್ಲಿ ಭಾಗಿಯಾಗಿದೆ. ಈ ಕುರಿತು ವಿಡಿಯೋ ನೋಡಿ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 2:26 pm, Sat, 12 October 24

Follow us on