AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 02, 2024 | 11:29 AM

Share

ಗಾಂಧಿ ನಡಿಗೆ ಕಾರ್ಯಕ್ರಮ ಹಿನ್ನೆಲಯಲ್ಲಿ ಗಾಂಧಿ ಭವನಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಾಂಧಿ ಟೋಪಿ ಹಾಕಿ ಗೌರವಿಸಿದರು. ಬಳಿಕ ಸಚಿವ ಹೆಚ್​ಕೆ ಪಾಟೀಲ್​ ತ್ರಿವರ್ಣ ಧ್ವಜದ ಹಾರ ಹಾಕಿ ಸನ್ಮಾನಿಸಿದರು.

ಗಾಂಧಿ ಜಯಂತಿ (Gandhi Jayanti) ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ಗಾಂಧಿ ನಡಿಗೆ ಗಾಂಧಿ ಭವನವಾಗಿ ವಿಧಾನಸೌಧದಲ್ಲಿ ಅಂತ್ಯವಾಯ್ತು. ಗಾಂಧಿ ನಡಿಗೆ ಸಂಬಂಧ ಗಾಂಧಿ ಭವನಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಗಾಂದಿ ಟೋಪಿ ಹಾಕಿ ಸ್ವಾಗತಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.