ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​

ಗಾಂಧಿ ನಡಿಗೆ ಕಾರ್ಯಕ್ರಮ ಹಿನ್ನೆಲಯಲ್ಲಿ ಗಾಂಧಿ ಭವನಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಾಂಧಿ ಟೋಪಿ ಹಾಕಿ ಗೌರವಿಸಿದರು. ಬಳಿಕ ಸಚಿವ ಹೆಚ್​ಕೆ ಪಾಟೀಲ್​ ತ್ರಿವರ್ಣ ಧ್ವಜದ ಹಾರ ಹಾಕಿ ಸನ್ಮಾನಿಸಿದರು.

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
|

Updated on: Oct 02, 2024 | 11:29 AM

ಗಾಂಧಿ ಜಯಂತಿ (Gandhi Jayanti) ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ಗಾಂಧಿ ನಡಿಗೆ ಗಾಂಧಿ ಭವನವಾಗಿ ವಿಧಾನಸೌಧದಲ್ಲಿ ಅಂತ್ಯವಾಯ್ತು. ಗಾಂಧಿ ನಡಿಗೆ ಸಂಬಂಧ ಗಾಂಧಿ ಭವನಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಗಾಂದಿ ಟೋಪಿ ಹಾಕಿ ಸ್ವಾಗತಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us