AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಬಾಲರಾಮನ ಮೂರ್ತಿ ಕೆತ್ತಿದ್ದು ನನ್ನ ಸೌಭಾಗ್ಯ- ಗಣೇಶ್ ಭಟ್ 

ಮತ್ತೊಂದು ಬಾಲರಾಮನ ಮೂರ್ತಿ ಕೆತ್ತಿದ್ದು ನನ್ನ ಸೌಭಾಗ್ಯ- ಗಣೇಶ್ ಭಟ್ 

ನವೀನ್ ಕುಮಾರ್ ಟಿ
| Edited By: |

Updated on: Jan 24, 2024 | 10:31 PM

Share

ಅಯೋಧ್ಯೆಯಿಂದ ದೇವನಹಳ್ಳಿ(Devanahalli)ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ್ತೊಂದು ಬಾಲರಾಮನ ಮೂರ್ತಿ ಕೆತ್ತಿದ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಆಗಮಿಸಿದ್ದು, ಈ ವೇಳೆ ಶಿಲ್ಪಿ ಗಣೇಶ್ ಭಟ್ ಅವರಿಗೆ ಜನರು ಕೇಸರಿ ಪೇಟ ತೊಡಿಸಿ, ಶಾಲು ಹೊದಿಸಿ, ಹೂಗುಚ್ಛ ನೀಡಿ ಸ್ವಾಗತಿಸಿದರು.

ಬೆಂಗಳೂರು ಗ್ರಾಮಾಂತರ, ಜ.24: ಅಯೋಧ್ಯೆಯಿಂದ ದೇವನಹಳ್ಳಿ(Devanahalli)ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ್ತೊಂದು ಬಾಲರಾಮನ ಮೂರ್ತಿ ಕೆತ್ತಿದ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಆಗಮಿಸಿದ್ದು, ಈ ವೇಳೆ ಶಿಲ್ಪಿ ಗಣೇಶ್ ಭಟ್ ಅವರಿಗೆ ಜನರು ಕೇಸರಿ ಪೇಟ ತೊಡಿಸಿ, ಶಾಲು ಹೊದಿಸಿ, ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು‘ಮತ್ತೊಂದು ರಾಮನ ಮೂರ್ತಿ ಕೆತ್ತಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More