ಲಾಠಿ ಏಟು ತಿಂದ ಮಹಿಳೆ ಜೊತೆ ಯತ್ನಾಳ್‌ ಮಾತಾಡುವಾಗಲೇ ಪೊಲೀಸ್ರ ಎಂಟ್ರಿ

Updated on: Sep 11, 2025 | 9:01 PM

ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಬೆನ್ನಲ್ಲೇ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು (ಸೆಪ್ಟೆಂಬರ್ 11) ಮದ್ದೂರಿಗೆ ಭೇಟಿ ನೀಡಿದ್ದಾರೆ. ವೇಳೆ ಅಬ್ಬರ ಭಾಷಣ ಮಾಡಿದ ಯತ್ನಾಳ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಮೊನ್ನೆ ಲಾಠಿ ಏಟು ತಿಂದು ಭಾರೀ ಸುದ್ದಿಯಾಗಿದ್ದ ಹಿಂದೂ ಕಾರ್ಯಕರ್ತೆ ಜ್ಯೋತಿಗೆ ಶಭಾಷ್ ಗಿರಿ ಕೊಟ್ಟರು. ಇದರ ಬೆನ್ನಲ್ಲೇ ಪೊಲೀಸರು ಪ್ರವೇಶಿಸಿ ಜ್ಯೋತಿಯನ್ನು ಕರೆದುಕೊಂಡು ಹೋದರು. ಈಗಾಲೇ ಜ್ಯೋತಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಮಂಡ್ಯ, (ಸೆಪ್ಟೆಂಬರ್ 11): ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಬೆನ್ನಲ್ಲೇ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು (ಸೆಪ್ಟೆಂಬರ್ 11) ಮದ್ದೂರಿಗೆ ಭೇಟಿ ನೀಡಿದ್ದಾರೆ. ವೇಳೆ ಅಬ್ಬರ ಭಾಷಣ ಮಾಡಿದ ಯತ್ನಾಳ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಮೊನ್ನೆ ಲಾಠಿ ಏಟು ತಿಂದು ಭಾರೀ ಸುದ್ದಿಯಾಗಿದ್ದ ಹಿಂದೂ ಕಾರ್ಯಕರ್ತೆ ಜ್ಯೋತಿಗೆ ಶಭಾಷ್ ಗಿರಿ ಕೊಟ್ಟರು. ಇದರ ಬೆನ್ನಲ್ಲೇ ಪೊಲೀಸರು ಪ್ರವೇಶಿಸಿ ಜ್ಯೋತಿಯನ್ನು ಕರೆದುಕೊಂಡು ಹೋದರು. ಈಗಾಲೇ ಜ್ಯೋತಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More