‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
Golden star Ganesh: ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಭಾಷೆಯ ಬಗ್ಗೆ ಅರ್ಥ ಪೂರ್ಣವಾಗಿ ಮಾತನಾಡಿದರು. ಭಾಷೆಯ ಉಳಿವು ಮತ್ತು ಬೆಳೆಸುವುದರ ಬಗ್ಗೆ ಹೇಳಿದರು. ಇಲ್ಲಿದೆ ವಿಡಿಯೋ...
‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಗೋಲ್ಡನ್ ಸ್ಟಾರ್ ಗಣೇಶ್, ಹಿರಿಯ ಪತ್ರಕರ್ತ ರಂಗನಾಥ ಭಾರಧ್ವಜ ಇನ್ನೂ ಕೆಲವರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಗಣೇಶ್, ಚಿತ್ರತಂಡಕ್ಕೆ ಶುಭ ಕೋರುವ ಜೊತೆಗೆ ಕನ್ನಡ ಭಾಷೆಯ ಉಳಿಯು ಮತ್ತು ಬೆಳೆಸುವುದರ ಬಗ್ಗೆಯೂ ಸಹ ಮಾತನಾಡಿದರು. ಪರೋಕ್ಷವಾಗಿ ಸೋನು ನಿಗಂ ವಿವಾದದ ಬಗ್ಗೆಯೂ ಗಣೇಶ್ ಮಾತನಾಡಿದರು. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

